ಬಿಜೆಪಿ ಹಾಗೂ ಈಶ್ವರಪ್ಪ ವಿರುದ್ಧ ಬೃಹತ್ ಪ್ರತಿಭಟನೆ.

 ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಮಿಟಿ ವತಿಯಿಂದ ಬಿಜೆಪಿ ಹಾಗೂ ಈಶ್ವರಪ್ಪ ವಿರುದ್ಧ ಬೃಹತ್ ಪ್ರತಿಭಟನೆ.


            ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಈಶ್ವರಪ್ಪನವರನ್ನು ಬಂಧಿಸುವುದು ಹಾಗೂ 40% ಸರ್ಕಾರದ ವಿರುದ್ದ ಹಮ್ಮಿಕೊಂಡಿರುವ ಪ್ರತಿಭಟನೆಯ ಭಾಗವಾಗಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ. ಬಿ. ಪಾಟೀಲ. ಮಾತನಾಡಿ ಈಶ್ವರಪ್ಪ  ರಾಜೀನಾಮೆ  ನಮ್ಮಉದ್ದೇಶವಲ್ಲ. ಈಶ್ವರಪ್ಪ ಬಂಧನ ಆಗಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ಜಿಲ್ಲಾ ಕಾಂಗ್ರೆಸ್ ಮುಖಂಡರುಗಳಾದ ಎ.ಬಿ.ಪಾಟೀಲ, ವೀರಕುಮಾರ ಪಾಟೀಲ, ರಾಜು ಕಾಗೆ, ಕಾಕಾಸಾಹೇಬ ಪಾಟೀಲ, ಲಕ್ಷ್ಮಣರಾವ್ ಚಿಂಗಳೆ ಜಿಲ್ಲಾಧ್ಯಕ್ಷರು,ಗಜಾನನ ಮಂಗಸೂಳಿ, ಶಾಸಕ     ಗಣೇಶ್ ಹುಕ್ಕೇರಿ ಹಾಗೂ ಆರ್.ಬಿ. ತಿಮ್ಮಾಪೂರ. ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು





Comments